ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌ ಹಿರಿಯ ಅಧಿಕಾರಿಗಳ ವರ್ಗಾವಣೆ

Last Updated 4 ಅಕ್ಟೋಬರ್ 2020, 20:35 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಎಸ್‌ ಆಯ್ಕೆ ಶ್ರೇಣಿಯ ಅಧಿಕಾರಿಯಾಗಿರುವ ಕೆಆರ್‌ಐಡಿಎಲ್‌ ಮುಖ್ಯ ಆಡಳಿತಾಧಿಕಾರಿ ಎ.ಎಂ. ಯೋಗೀಶ್‌ ಅವರನ್ನು ಮೈಸೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ (ಭೂ ನಿರ್ವಹಣೆ, ಯೋಜನೆ, ಇತರೆ) ವರ್ಗಾವಣೆ ಮಾಡಲಾಗಿದೆ.

ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿಗಳಾದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಬೂದೆಪ್ಪ ಎಚ್‌.ಬಿ ಅವರನ್ನು ಕೆಆರ್‌ಐಡಿಎಲ್‌ ಮುಖ್ಯ ಆಡಳಿತಾಧಿಕಾರಿಯಾಗಿ ಹಾಗೂ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಶಾಂತಾ ಎಲ್‌. ಹುಲ್ಮನಿ ಅವರನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT