ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರಳಿ Cartoon: 19 ಏಪ್ರಿಲ್ 2024

ಚಿನಕುರಳಿ Cartoon: 19 ಏಪ್ರಿಲ್ 2024
Last Updated 19 ಏಪ್ರಿಲ್ 2024, 2:14 IST
ಚಿನಕುರಳಿ Cartoon: 19 ಏಪ್ರಿಲ್ 2024

ಗ್ರಾ.ಪಂ ಅಧ್ಯಕ್ಷ, ಪಿಡಿಒ ಲೋಕಾಯುಕ್ತ ಬಲೆಗೆ

ಕೊರಟಗೆರೆ: ತಾಲ್ಲೂಕಿನ ಎಲೆರಾಂಪುರ ಗ್ರಾಮ‌ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿಶೋರ್‌ ಸಿಂಗ್‌ ಲಾಲ್‌ ನಾಯಕ್‌ ₹20 ಸಾವಿರ ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Last Updated 19 ಏಪ್ರಿಲ್ 2024, 12:43 IST
ಗ್ರಾ.ಪಂ ಅಧ್ಯಕ್ಷ, ಪಿಡಿಒ ಲೋಕಾಯುಕ್ತ ಬಲೆಗೆ

ಚುರುಮುರಿ: ಜಗವೇ ನಾಟಕರಂಗ!

ಚುರುಮುರಿ
Last Updated 18 ಏಪ್ರಿಲ್ 2024, 19:29 IST
ಚುರುಮುರಿ: ಜಗವೇ ನಾಟಕರಂಗ!

ಮಹಾನಗರದ ಮೂರು ಕೆರೆಗಳ ಜೀರ್ಣೋದ್ಧಾರ; ನೀರಿನ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಿದ RCB

ಬೆಂಗಳೂರು: ಕಳೆದ ಕೆಲ ತಿಂಗಳಿಂದ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಬೆಂಗಳೂರಿನ ಮೂರು ಪ್ರಮುಖ ಕೆರೆಗಳ ಜೀರ್ಣೋದ್ಧಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಡೆಸಿದೆ.
Last Updated 19 ಏಪ್ರಿಲ್ 2024, 12:33 IST
ಮಹಾನಗರದ ಮೂರು ಕೆರೆಗಳ ಜೀರ್ಣೋದ್ಧಾರ; ನೀರಿನ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಿದ RCB

ಯತ್ನಾಳ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

‘ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ’ ಎಂಬ ಹೇಳಿಕೆ ನೀಡಿದ್ದ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್‌ ಮತ್ತು ಅವುಗಳಿಗೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
Last Updated 19 ಏಪ್ರಿಲ್ 2024, 15:30 IST
ಯತ್ನಾಳ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್'ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
Last Updated 19 ಏಪ್ರಿಲ್ 2024, 6:41 IST
ನೇಹಾ ಕೊಲೆ: ಎನ್‌ಕೌಂಟರ್‌ ಕಾನೂನು ಜಾರಿಯಾಗಬೇಕು– ಸಚಿವ ಸಂತೋಷ ಲಾಡ್

ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್‌ ಕುಮಾರ್‌

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ರಮೇಶ್‌ ಕುಮಾರ್‌ ಪ್ರಶ್ನೆ
Last Updated 18 ಏಪ್ರಿಲ್ 2024, 17:02 IST
ನನ್ನನ್ನು ಸೋಲಿಸಿದ್ದೀರಿ, ಯಾರನ್ನು ನಂಬುವುದು?: ರಮೇಶ್‌ ಕುಮಾರ್‌
ADVERTISEMENT

ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
Last Updated 18 ಏಪ್ರಿಲ್ 2024, 12:57 IST
ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ಯುದ್ಧದ ಕಾರ್ಮೋಡ | ಬಲಿಷ್ಠ ಬಿಜೆಪಿ ಸರ್ಕಾರ ಬೇಕು: ಪ್ರಧಾನಿ ಮೋದಿ

ಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಗೆಲ್ಲಿಸುವ ಅಗತ್ಯ ಪ್ರತಿಪಾದಿಸಿದ ಪ್ರಧಾನಿ ಮೋದಿ
Last Updated 19 ಏಪ್ರಿಲ್ 2024, 15:44 IST
ಯುದ್ಧದ ಕಾರ್ಮೋಡ | ಬಲಿಷ್ಠ ಬಿಜೆಪಿ ಸರ್ಕಾರ ಬೇಕು:  ಪ್ರಧಾನಿ ಮೋದಿ

ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ

ಮಂಗಳೂರಿನ ಉರ್ವ ಚಿಲಿಂಬಿಯ ಶಿರ್ಡಿ ಸಾಯಿಬಾಬಾ ದೇವಸ್ಥಾನದ ಬಳಿ ಮತ ಯಾಚನೆ ಮಾಡುವ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಮಂದಿರದ ಮೊಕ್ತೇಸರ ವಿಶ್ವಾಸ್‌ದಾಸ್‌ ನಡುವೆ ಗುರುವಾರ ಸಂಜೆ ಮಾತಿನ ಚಕಮಕಿ ನಡೆಯಿತು
Last Updated 18 ಏಪ್ರಿಲ್ 2024, 14:32 IST
ಮಂದಿರದಲ್ಲಿ ಮತ ಯಾಚನೆಗೆ ಆಕ್ಷೇಪ: ಶಾಸಕ ಕಾಮತ್–ಮೊಕ್ತೇಸರ ನಡುವೆ ಮಾತಿನ ಚಕಮಕಿ
ADVERTISEMENT