‘ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಬರಗೂರು ರಾಮಚಂದ್ರಪ್ಪ, ಎಚ್.ಎಸ್.ಶಿವಪ್ರಕಾಶ್, ಬಿ.ಜಯಶ್ರೀ, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ಗಿರಿಜಾ ಲೋಕೇಶ್, ಪ್ರಕಾಶ್ ರಾಜ್, ಅರುಂಧತಿ ನಾಗ್, ಪ್ರಕಾಶ್ ಬೆಳವಾಡಿ, ದತ್ತಣ್ಣ, ಉಮಾಶ್ರೀ, ಬಿ.ಸುರೇಶ್, ಜಯರಾಮ್ ರಾಯಪುರ, ಸುಧಾ ಬೆಳವಾಡಿ, ಎಂ.ಎಸ್.ಮೂರ್ತಿ ಹಾಗೂ ಟಿ.ಎಸ್.ನಾಗಾಭರಣ ನುಡಿ ನಮನ ಸಲ್ಲಿಸಲಿದ್ದಾರೆ’ ಎಂದೂ ಹೇಳಲಾಗಿದೆ.