ಇತಿಹಾಸತಜ್ಞ ಪ್ರೊ.ಪಿ.ವಿ.ನಂಜರಾಜೇ ಅರಸ್ ಬರೆದಿರುವ 'ಟೀಪೂ ಮಾನ್ಯತೆ ಸಿಗದ ಸುಲ್ತಾನ್: ಅಂದು- ಇಂದು' ಪುಸ್ತಕವನ್ನು ಶನಿವಾರ ಇಲ್ಲಿ ಬಿಡುಗಡೆಗೊಳಿಸಿ ಮಾತನಾಡಿ, ‘ಟಿಪ್ಪು, ಜಗತ್ತಿನ ಮಾನ್ಯತೆ ಪಡೆದಿರುವ ಚಕ್ರವರ್ತಿ. ಸೂರ್ಯನ ಪ್ರಕಾಶಕ್ಕೆ ಪರದೆ ಹಿಡಿಯಲು ಸಾಧ್ಯವಿಲ್ಲ. ಟಿಪ್ಪು ಹೊಂದಿರುವ ಮಾನ್ಯತೆ ಮರೆಮಾಚಲು ಆಗದು’ ಎಂದು ಹೊಗಳಿದರು.