ಸಂತಸ:ನೈರುತ್ಯ ರೈಲ್ವೆ ವಲಯದ ನಿರ್ಧಾರವನ್ನು ಸ್ವಾಗತಿಸಿರುವ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ವೈ.ಯಮುನೇಶ್, ಕಾರ್ಯದರ್ಶಿ ಮಹೇಶ್ ಕುಡುತಿನಿ, ಬಹುದಿನಗಳ ಬೇಡಿಕೆಯನ್ನು ರೈಲ್ವೆ ಇಲಾಖೆಗೆ ಈಡೇರಿಸಿರುವುದು ಖುಷಿ ತಂದಿದೆ. ಬರುವ ದಿನಗಳಲ್ಲಿ ರೈಲಿನ ಸಮಯ ಪರಿಷ್ಕರಣೆಗೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.