ವೇದಿಕೆ ಆಶ್ರಯದಲ್ಲಿ ‘ಗಾಂಧೀಜಿನಡಿಗೆ ಕೃಷ್ಣೆಯ ಕಡೆಗೆ’ ಹೆಸರಿನಲ್ಲಿಬೀಳಗಿ ತಾಲ್ಲೂಕು ಅನಗವಾಡಿಯ ಘಟ ಪ್ರಭಾ ಸೇತುವೆಯಿಂದ ವಿಜಯಪುರ ಜಿಲ್ಲೆ ಕೊರ್ತಿ–ಕೊಲ್ಹಾರದ ಕೃಷ್ಣಾ ನದಿಸೇತುವೆಯವರೆಗೆ 24 ಕಿ.ಮೀ ದೂರ
ಪಾದಯಾತ್ರೆ ನಡೆಯಿತು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಗದುಗಿನ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ನೇತೃತ್ವ ವಹಿಸಿದ್ದರು.