ಎಂಜಿನಿಯರ್ಗಳಿಗೆ ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ತಾಂತ್ರಿಕವಾಗಿ ಏನೇ ಲೋಪದೋಷಗಳು ಇದ್ದರೆ ಸರಿಪಡಿಸಲಾಗುವುದು.ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾಮಗಾರಿ ತ್ವರಿತವಾಗಿ ನಡೆಸಬೇಕು ಎಂದು ಕಾರ್ಮಿಕರು ರಾತ್ರಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.