ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳನ್ನು ನೀಡದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ‘ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲ ಸರಿಹೋಗುತ್ತದೆ’ ಎಂದು ಕಿಡಿಕಾರಿದೆ.