ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವೆಯ ಕಾರು ಅಪಘಾತ

Last Updated 17 ಮಾರ್ಚ್ 2023, 0:04 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಗ್ರಾಹಕ ವ್ಯವಹಾರ ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು, ತಾಲ್ಲೂಕಿನ ಜುಮನಾಳ ಬಳಿ ಗುರುವಾರ ಸಂಜೆ ಅಪಘಾತಕ್ಕೀಡಾಗಿದೆ.

‘ಸಚಿವೆ ಹಾಗೂ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT