‘ವಸತಿ ವಂಚಿತರಿಗೆ ಮನೆಗಳನ್ನು ಹಂಚಿಕೆ ಮಾಡದೆ ಹೋದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದ ಸೋಮಣ್ಣ, ಬಸವೇಶ್ವರರ ಮೇಲೆ ಪ್ರಮಾಣ ಕೂಡ ಮಾಡಿದ್ದರು. ಆ ಮಾತಿನಂತೆ ಅವರು ನಡೆದುಕೊಂಡಿಲ್ಲ. ವಚನ ಭ್ರಷ್ಟರಾಗಿರುವ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.