ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ತಾವು ಅಷ್ಟೇ ಅಲ್ಲದೆ ಸಮುದಾಯದ ಎಲ್ಲ ಸ್ವಾಮೀಜಿಗಳು ಈ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಹೋರಾಡಬೇಕು. ಮೀಸಲಾತಿ ವಿಷಯದಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಯಬೇಕಿದೆ. ಅದಕ್ಕೆ ಪೂರ್ವಭಾವಿಯಾಗಿ ಸಮುದಾಯದ ರಾಜಕಾರಣಿಗಳು, ವೃತ್ತಿಪರರು, ನಾಯಕರು ಒಂದೆಡೆ ಕಲೆತು ರೂಪುರೇಷೆ ಸಿದ್ಧಪಡಿಸಬೇಕಿದೆ ಎಂದು ಹೇಳಿದರು.