ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲಾತಿ ಸರ್ಕಾರಕ್ಕೆ ಗಡುವು ಸರಿಯಲ್ಲ: ವಚನಾನಂದ ಸ್ವಾಮೀಜಿ

Last Updated 28 ಅಕ್ಟೋಬರ್ 2022, 21:15 IST
ಅಕ್ಷರ ಗಾತ್ರ

ಹರಿಹರ: ‘ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ಸಂಬಂಧ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಸರ್ಕಾರಕ್ಕೆ ಗಡುವು ವಿಧಿಸುವುದು ಸರಿಯಲ್ಲ’ ಎಂದು ಇಲ್ಲಿನ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

‘ಸಮಾಜ ಹಾಗೂ ಪೀಠದ ಆಗ್ರಹದ ಮೇರೆಗೆ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕುಲಶಾಸ್ತ್ರೀಯ ಅಧ್ಯಯನ ನಡೆಸುತ್ತಿದೆ. ಸಮಿತಿ ವರದಿ ಸಲ್ಲಿಸುವ ಮುಂಚೆಯೇ ಸರ್ಕಾರಕ್ಕೆ ಗಡುವು ವಿಧಿಸುವುದು ಸಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT