‘ಹಿಂದಿನ ಮುಖ್ಯಮಂತ್ರಿಗಳು ನಮ್ಮ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ತೀರ್ಮಾನ ತೆಗೆದುಕೊಳ್ಳಲು ಹಿಂದೇಟು ಹಾಕಿದರು. ಆದರೆ ಈಗಿನ ಮುಖ್ಯ ಮಂತ್ರಿ ಬೊಮ್ಮಾಯಿ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೀಸಲಾತಿ ಹೋರಾಟದಲ್ಲಿ ಶಾಸಕ ರಾಜೂಗೌಡ ಅವರ ಪಾತ್ರ ಮಹತ್ವದ್ದು, ಅವರೊಬ್ಬ ಡೈನಾಮಿಕ್ ಹೀರೋ’ ಎಂದು ಶ್ಲಾಘಿಸಿದರು.