ಸಚ್ಚಿದಾನಂದ ವಾಲುಕೇಶ್ವರ ಭಾರತೀ ಸ್ಮಾರಕ ವೇದಿಕೆಯಲ್ಲಿ ಅತ್ಯಂತ ಸರಳವಾಗಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದ ಕೆಲವು ಧಾರ್ಮಿಕ ಮುಖಂಡರು ಭಾಗವಹಿಸುವರು. ಆಡಳಿತಾಧಿಕಾರಿ ದುರ್ಗದ ಕೇಶವ ಪ್ರಸಾದ್ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ.