2000ರ ಫೆ.19 ರಂದು ಕಾರವಾರ ನಗರದ ದೈವಜ್ಞ ಭವನದ ಎದುರು ಅವರ ಹತ್ಯೆ ನಡೆದಿತ್ತು. ಇನ್ನಿತರ ಆರೋಪಿಗಳಾಗಿದ್ದ ದಿಲೀಪ ನಾಯ್ಕ 2004ರಲ್ಲಿ ಹತ್ಯೆ ಆಗಿದ್ದರು. ಉಳಿದ ಆರೋಪಿಗಳಾದ ಬಾಬು, ಅಂತೋನಿಯನ್ನು ಮುಂಬೈ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅಪರಾಧ ತನಿಖಾ ವಿಭಾಗ (ಸಿಐಡಿ) ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.