ಬಾಗಲಕೋಟೆ: ‘ಜಮಖಂಡಿಯಲ್ಲಿ ನಡೆದ ಸಭೆಯ ಹಿಂದೆ ಯಾರಿದ್ದಾರೆ ಎಂಬುದು ಸಮಾಜದ ಎಲ್ಲರಿಗೂ ಗೊತ್ತಿದೆ. ಶೀಘ್ರ ಅದು ಬಹಿರಂಗವಾಗಲಿದೆ. ಮೂರನೇ ಪೀಠದ ನಿರ್ಧಾರದ ಬಗ್ಗೆ ನಾನು ತಲೆಕೆಡಿಸಿಕೊಳ್ಳೊಲ್ಲ. ಆ ಬಗ್ಗೆ ಏನೂ ಮಾತಾಡೊಲ್ಲ’ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದರು.