ಪ್ರಶ್ನೋತ್ತರ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಜೆಟ್ನಲ್ಲಿ ನಿಗಮಕ್ಕೆ ₹50 ಕೋಟಿ ನಿಗದಿಪಡಿಸಿದ್ದರು. ಆದರೆ, ನಿರೀಕ್ಷಿಸಿದಷ್ಟು ಹಣಬಿಡುಗಡೆಯಾಗಿಲ್ಲ. 2020ರಲ್ಲಿ ಒಂದು ಪೈಸೆ ಬಿಡುಗಡೆ ಮಾಡಿಲ್ಲ. 2021ರಲ್ಲಿ ₹3ಕೋಟಿ ಬಿಡುಗಡೆ ಮಾಡಲಾಗಿದೆ‘ ಎಂದು ದೂರಿದರು.