ಸಂಘದ ಅಧ್ಯಕ್ಷ ಎಸ್.ಸಿ.ಸುರೇಶ್, 'ರಾಜ್ಯದಲ್ಲಿ ಜಾನುವಾರುಗಳಿಗೆಈಗಾಗಲೇ ಚರ್ಮಗಂಟು ರೋಗ (ಎಲ್ಎಸ್ಡಿ) ವ್ಯಾಪಕವಾಗಿ ಹರಡಿದೆ. ತಜ್ಞರ ಅಭಿಪ್ರಾಯದಂತೆ ರೋಗ ಕಾಣಿಸಿಕೊಂಡ 5 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಎಸ್ಡಿ ಲಸಿಕೆ ಹಾಕಬೇಕಿದೆ.ಇದೇ ವೇಳೆ ಕಾಲುಬಾಯಿ ಜ್ವರದ ಲಸಿಕೆ ಹಾಕುವುದರಿಂದ ಜಾನುವಾರುಗಳಿಗೆ ಅಡ್ಡಪರಿಣಾಮ ಉಂಟಾಗುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.