ಅನುಮಾನ ಹೊರಹಾಕಿದ ಸಹಾಯಕರು: ‘ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಕೊಠಡಿಗೆ ಕರೆಸಿಕೊಳ್ಳುತ್ತಾರೆ ಎಂಬ ವಿಚಾರವನ್ನು ಮಠಕ್ಕೆ
ಬರುವ ಭಕ್ತರು ಮಾತನಾಡಿಕೊಳ್ಳುತ್ತಿದ್ದರು.
ನಮಗೂ ಈ ಬಗ್ಗೆ ಅನುಮಾನ ಮೂಡಿತ್ತು.
ಆದರೆ, ಕೆಲಸದಿಂದ ವಜಾ ಮಾಡಿದರೆ ಎಂಬ ಆತಂಕದಿಂದ ಸುಮ್ಮನಿದ್ದೆವು’ ಎಂದು ಶಿವಮೂರ್ತಿ ಮುರುಘಾ ಶರಣರ ಕೊಠಡಿಯ ಸಹಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಇನ್ನೂ ಇಬ್ಬರು ಸಹಾಯಕರು ತನಿಖಾಧಿಕಾರಿ ಎದುರು ಇದೇ ರೀತಿಯ ಹೇಳಿಕೆ ನೀಡಿದ್ದಾರೆ.