‘ಏಕೆ ಬಂದಿದ್ದೀರಿ. ಹಣ ಹಂಚಲು ಬಂದಿದ್ದೀರಾ’ ಎಂದು ಗ್ರಾಮಸ್ಥರೊಬ್ಬರು ಪ್ರಶ್ನಿಸಿದ್ದಾರೆ. ಆಗ ಆ ವ್ಯಕ್ತಿ ‘ಮತ ಕೇಳಲು ನಾವು ಹಾಸನದಿಂದ ಬಂದಿದ್ದೇವೆ, ಪ್ರೀತಂಗೌಡ ಬೆಂಬಲಿಗರು’ ಎಂದು ತಿಳಿಸಿದ್ದಾರೆ. ‘ಹಗಲು ಹೊತ್ತಿನಲ್ಲಿ ಪ್ರಚಾರ ಮಾಡಿ. ರಾತ್ರಿ ಏಕೆ ಬಂದಿದ್ದೀರಿ’ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವು
ದನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ.