<p><strong>ಬೆಂಗಳೂರು:</strong> ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ನಿಗದಿಯಾಗಿರುವ ಚುನಾವಣೆಗೆ ಸಲ್ಲಿಕೆಯಾಗಿರುವ ಎಲ್ಲ ಏಳೂ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕಾರಗೊಂಡಿವೆ. ಹೀಗಾಗಿ, ಮೂರು ಪಕ್ಷಗಳ (ಬಿಜೆಪಿಯ ನಾಲ್ವರು, ಕಾಂಗ್ರೆಸ್ಸಿನ ಇಬ್ಬರು, ಜೆಡಿಎಸ್ನ ಒಬ್ಬ) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.</p>.<p>ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ. ಕೆ.ವಿಶಾಲಾಕ್ಷಿ ಅವರು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ನಿಗದಿಯಾಗಿರುವ ಚುನಾವಣೆಗೆ ಸಲ್ಲಿಕೆಯಾಗಿರುವ ಎಲ್ಲ ಏಳೂ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕಾರಗೊಂಡಿವೆ. ಹೀಗಾಗಿ, ಮೂರು ಪಕ್ಷಗಳ (ಬಿಜೆಪಿಯ ನಾಲ್ವರು, ಕಾಂಗ್ರೆಸ್ಸಿನ ಇಬ್ಬರು, ಜೆಡಿಎಸ್ನ ಒಬ್ಬ) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.</p>.<p>ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ. ಕೆ.ವಿಶಾಲಾಕ್ಷಿ ಅವರು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>