ಖಾಲಿ ಆಗಲಿರುವ ಸ್ಥಾನಗಳು ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಚಿಕ್ಕಮಗಳೂರು, ಕೊಡಗು,ಮೈಸೂರು,ಮಂಡ್ಯ, ಹಾಸನ, ಕೋಲಾರ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಬೆಳಗಾವಿ, ಧಾರವಾಡ ಉತ್ತರ ಕನ್ನಡ, ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿವೆ. ಹೀಗಾಗಿ ಈ ಜಿಲ್ಲೆಗಳ ನಾಯಕರ ಜೊತೆ ಪ್ರತ್ಯೇಕ, ಪ್ರತ್ಯೇಕವಾಗಿ ಸಭೆ ನಡೆಯಲಿದೆ. ಚುನಾವಣೆ ಇನ್ನೂ 4–5 ತಿಂಗಳು ಬಾಕಿ ಇರುವಾಗಲೇ ಅಖಾಡ ಸಿದ್ಧಗೊಳಿಸುವುದು ಕೈ ನಾಯಕರ ಲೆಕ್ಕಾಚಾರ.