‘ಯಾವ ಅರ್ಹತೆ ಮೇಲೆ ಎಂ.ಬಿ.ಪಾಟೀಲ ಅವರ ತಮ್ಮನಿಗೆ ಟಿಕೆಟ್ ಕೊಟ್ಟಿದ್ದಾರೋ ಗೊತ್ತಿಲ್ಲ.ಅಧಿಕಾರಕ್ಕಾಗಿ ದೆಹಲಿಗೆ ಹೋಗಿ ಲಾಬಿ ಮಾಡುವ ಅಗತ್ಯ ನನಗೆ ಇಲ್ಲ. ಪಕ್ಷದ ತತ್ವ, ಸಿದ್ದಾಂತವಷ್ಟೇ ಮುಖ್ಯ, ಟಿಕೆಟ್ ತಪ್ಪಿದ್ದಕ್ಕೆ ಯಾವ ನಾಯಕರ ಕಡೆಗೂ ಬೊಟ್ಟು ಮಾಡುವುದಿಲ್ಲ. ಪಕ್ಷ ನನಗೆ ತಾಯಿ ಸಮಾನ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ’ ಎಂದರು.