’ಖಾಸಗಿಯಾಗಿ ಮಾತನಾಡಿದ್ದನ್ನ ರೆಕಾರ್ಡ್ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ವ್ಯಕ್ತಿಗತ ಗೋಪ್ಯತೆಗೆ ರಾಜ್ಯದಲ್ಲಿ ಅವಕಾಶವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಏನು ಬೇಕಾದದ್ದು ನಡೆಯುತ್ತಿದೆ. ಸಿಸಿಬಿಯವರು ಏನ್ ಮಾಡ್ತಿದ್ದಾರೆ? ರಾಜ್ಯ ಸರ್ಕಾರ ಡ್ರಗ್ಸ್ ಕೇಸ್, ಯುವರಾಜ್ ಸ್ವಾಮಿ ಪ್ರಕರಣದ ತನಿಖೆಯನ್ನು ಅರ್ಧಕ್ಕೆ ಬಿಟ್ಟದೆ. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ಕಣ್ಣು ತೆರೆದು ನೋಡಬೇಕು‘ ಎಂದರು.