ಟ್ವೀಟ್ ಮಾಡಿವ ಅವರು, ‘ಕಾಂಗ್ರೆಸ್ ನಾಯಕರು ಇಂಥ ಬೆದರಿಕೆಯ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥ ಮಾಡಿಕೊಳ್ಳಬೇಕು. ಅಸ್ಥಿರ ಯಡಿಯೂರಪ್ಪ ಸರ್ಕಾರ ತನ್ನ ಮುಂಚೂಣಿ ಘಟಕಗಳಾದ ಸಿಬಿಐ ಮತ್ತು ಇಡಿ ಬಳಸಿಕೊಂಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ, ವಿನಯ ಕುಲಕರ್ಣಿ ಸೇರಿದಂತೆ ಇತರ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ’ ಎಂದೂ ದೂರಿದ್ದಾರೆ.