ಮತ್ತೆ ಏನಾದರೂ ಮುಹೂರ್ತ ಇಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಸ್ವಲ್ಪ ದಿನ ಕಾಯಿರಿ. ಪರಿಸ್ಥಿತಿ ಈಗ ಅಷ್ಟೊಂದು ಚೆನ್ನಾಗಿಲ್ಲ. ಯಡಿಯೂರಪ್ಪ ಬಗ್ಗೆ ನಮಗೆ ಗೌರವವಿದೆ. ಪಕ್ಷ ಕಟ್ಟಿದ ವ್ಯಕ್ತಿ. ಆದರೆ, ಈಗ ಅವರ ಆರೋಗ್ಯ ಸರಿ ಇಲ್ಲ. ನಮಗೆ ಅವರ ಆರೋಗ್ಯಕ್ಕಿಂತ ಹೆಚ್ಚಾಗಿ ರಾಜ್ಯದ ಆಡಳಿತದ ಆರೋಗ್ಯ ಬಹಳ ಮುಖ್ಯ’ ಎಂದು ಪ್ರತಿಕ್ರಿಯಿಸಿದರು.