‘ನಮಗೆ ವಿಶಾಲ ಮನೋಭಾವವಿದೆ. ಸಮಾಜದ ಹಿತಕ್ಕಾಗಿ ತ್ಯಾಗಕ್ಕೆ ಸಿದ್ಧವಿದ್ದೇವೆ. ಈಗ ಮಠದ ಸ್ಥಿತಿ ಏನಾಗಿದೆ. ಮಠಕ್ಕಾಗಿ ಎಲ್ಲಾ ತ್ಯಾಗಗಳನ್ನೂ ಮಾಡಿದ್ದೆ. ಮೂರು ವರ್ಷ ಹೆಂಡತಿ–ಮಕ್ಕಳು, ಕ್ಷೇತ್ರ ಬಿಟ್ಟು ಸುತ್ತಾಡಿದ್ದೆ. ಮುಖ್ಯಮಂತ್ರಿಯಾಗಿದ್ದಾಗ (ಸಿದ್ದರಾಮಯ್ಯ) ನನ್ನನ್ನೇ ಬಿಟ್ಟು ಬೆಳ್ಳಿ ಹಬ್ಬ ಆಚರಣೆ ಮಾಡಿಸಿದ. ಇದಕ್ಕಿಂತ ಅನ್ಯಾಯ ಬೇಕೇ. ನಿಮಗೆ ನಾಚಿಕೆ ಆಗುವುದಿಲ್ಲವೇ’ ಎಂದು ಹರಿಹಾಯ್ದರು.