ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್ನ ಅಧ್ಯಕ್ಷ ವೈ.ಎನ್. ಗಂಗಾಧರ ಶೆಟ್ಟಿ, ಕಾರ್ಯದರ್ಶಿ ಅನಿಲ್ ಗೋಕಾಕ್, ಸಹಕಾರಿ ಧುರೀಣ ಬಿ.ಎಸ್. ವಿಶ್ವನಾಥ್, ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಅಭಿನವ ಪ್ರಕಾಶನದ ನ. ರವಿಕುಮಾರ್ ಅವರನ್ನು ಒಳಗೊಂಡ ಸಮಿತಿಯು ಈ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿದೆ.