ಟಿ. ಕೋನಪ್ಪ ರೆಡ್ಡಿ ಪ್ರಧಾನ ಕಾರ್ಯದರ್ಶಿಯಾಗಿ, ಸಹಾಯಕ ಕಾರ್ಯದರ್ಶಿಯಾಗಿ ರಾಘವೇಂದ್ರ, ಖಜಾಂಚಿಯಾಗಿ ಆರ್. ಪ್ರಕಾಶ್ ತಲಾ 20 ಮತಗಳನ್ನು ಪಡೆದು ಆಯ್ಕೆಯಾದರು. ಇವರ ವಿರುದ್ಧ ಕ್ರಮವಾಗಿ ಸ್ಪರ್ಧಿಸಿದ್ದ ಎಚ್.ಎನ್. ಅಶೋಕ್, ಎಂ.ಬಿ. ಮಂಜೇಗೌಡ, ಅಶೋಕ್ ಎಸ್.ಡಿ. ಜಯರಾಮ್ ತಲಾ14 ಮತಗಳನ್ನು ಪಡೆಯಲಷ್ಟೇ ಸಾಧ್ಯವಾಯಿತು. ತುಮಕೂರಿನಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ಲೋಕೇಶ್ ಅವರು, ಅನಾರೋಗ್ಯ ಕಾರಣ ಚುನಾವಣೆಯಲ್ಲಿ ಭಾಗವಹಿಸಿರಲಿಲ್ಲ. 30 ತಿಂಗಳ ಅವಧಿಗೆ ಈ ನೂತನ ಪದಾಧಿ
ಕಾರಿಗಳನ್ನು ಆಯ್ಕೆ ಮಾಡಲಾಗಿದೆ.