ಎಸ್ಟೇಟ್ ಮಾಲೀಕರಾದ ಯು.ಎಂ.ರಮೇಶ್ ರಾವ್ ಮತ್ತು ಎಸ್.ದಿನಕರ ರಾವ್ ಅವರು ಕಾಫಿ ತೋಟವನ್ನು ಅಡಮಾನ ಇರಿಸಿ ಬ್ಯಾಂಕ್ನಿಂದ ಸಾಲ ಪಡೆದಿದ್ದಾರೆ. ಸಾಲ ಮರುಪಾವತಿ ಮಾಡಿರಲಿಲ್ಲ. ಬ್ಯಾಂಕ್ನವರು ‘ಸೆಕ್ಯುರಿಟೈಸೇಷನ್ ಅಂಡ್ ರಿಕನ್ಸ್ಟ್ರಕ್ಷನ್ ಆಫ್ ಫೈನಾನ್ಶಿಯಲ್ ಅಸೆಟ್ಸ್ ಅಂಡ್ ಎನ್ಫೋರ್ಸ್ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್ ಆಕ್ಟ್–2002’ ಕಾಯ್ದೆ ಅನ್ವಯ 2019ರ
ಮೇ ನಲ್ಲಿ ಮಾಲೀಕರಿಗೆ ನೋಟಿಸ್ ನೀಡಿದ್ದರು.