‘ಲಕ್ಷ್ಮಿದೇವಿ ಅವರು ಮಂಗಳವಾರ ಎಂಟರಿಂದ ಹತ್ತು ಸಲ ವಾಂತಿ ಭೇದಿ ಮಾಡಿಕೊಂಡಿದ್ದಾರೆ. ಆರೋಗ್ಯ ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲಾ ಗುವಂತೆ ತಿಳಿಸಿದ್ದರು. ಆದರೆ, ಅವರು ಆರ್ಎಂಪಿ ವೈದ್ಯರ ಬಳಿ ಚಿಕಿತ್ಸೆ ಪಡೆದು, ಮನೆಯಲ್ಲೇ ಗ್ಲುಕೋಸ್ ಹಾಕಿಸಿಕೊಂಡಿದ್ದಾರೆ. ಸಂಜೆ ಮೃತಪಟ್ಟಿದ್ದಾರೆ’ ಎಂದು ಪ್ರಭಾರ ಡಿಎಚ್ಒ ಡಾ.ಶಂಕರ ನಾಯಕ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.