‘ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಿಣರಾಯಿ ವಿಜಯನ್ ಸರ್ಕಾರ ಕೇರಳದಲ್ಲಿ 2ನೇ ಬಾರಿಗೆ ಅಧಿಕಾರ ಹಿಡಿದಿದೆ. ಬಡವರು, ದಲಿತರು, ಕಾರ್ಮಿಕರ ಪರವಾಗಿ ಕೆಲಸ ಮಾಡಿದ ಕಾರಣದಿಂದಲೇ ಈ ದಾಖಲೆ ನಿರ್ಮಾಣವಾಗಿದೆ. ಕೇರಳ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಿದೆ. ಕೋವಿಡ್ ಸಾವಿನ ಪ್ರಮಾಣ ದೇಶದಲ್ಲೇ ಕಡಿಮೆ ಇದೆ’ ಎಂದರು.