ಬಿ.ಎಸ್.ಯಡಿಯೂರಪ್ಪ ಅವರು ರೈತರ ಪರ ಹೋರಾಡಿದವರು ಎನಿಸಿಕೊಂಡಿದ್ದಾರೆ. ಇವರ ಆಶೀರ್ವಾದ ಪಡೆದು ಮುಖ್ಯಮಂತ್ರಿ ಆದ ಬಸವರಾಜ ಬೊಮ್ಮಾಯಿ ರೈತರ ಹೋರಾಟ ಕುರಿತು ನೀಡಿದ ಹೇಳಿಕೆ ಗೌರವ ತರುವಂತದ್ದಲ್ಲ ಎಂದರು.
ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಅವಧಿಪೂರ್ವ ಚುನಾವಣೆ ಬರುವ ಸಾಧ್ಯತೆ ಇದೆ. ಅದಕ್ಕಾಗಿ ಕಾಂಗ್ರೆಸ್ ತಕ್ಕ ಸಿದ್ದತೆ ನಡೆಸಿದೆ ಎಂದು ಹೇಳಿದರು.