‘ಸಿದ್ದರಾಮಯ್ಯ ಅವರು ಬಾದಾಮಿ ಮತ್ತು ವರುಣಾದಲ್ಲಿ ಸ್ಪರ್ಧಿಸಲಿ. ನಾವು ಸೋಲಿಸುತ್ತೇವೆಯೊ ಇಲ್ಲವೊ ನೋಡಿ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ‘ಕಾಂಗ್ರೆಸ್ನವರಿಗೆ ತಾಕತ್ತು ಇದ್ದರೆ ರಾಹುಲ್ ಮತ್ತು ಪ್ರಿಯಾಂಕಾ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯಿಸದೇ ಚುನಾವಣೆ ಎದುರಿಸಲಿ’ ಎಂದರು.