ಕನಕದಾಸರ ಹೆಸರಿನಲ್ಲಿ 50 ಹಾಸ್ಟೆಲ್, ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ 100 ಹಾಸ್ಟೆಲ್, ದೀನ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಶೈಕ್ಷಣಿಕ ಕೇಂದ್ರಗಳೆಂದು ಹೆಗ್ಗಳಿಕೆ ಗಳಿಸಿರುವ ಬೆಳಗಾವಿ, ಧಾರವಾಡ, ಶಿವಮೊಗ್ಗ, ಮೈಸೂರು, ಕಲಬುರಗಿಯಲ್ಲಿ ತಲಾ ಒಂದು ಸಾವಿರ ವಿದ್ಯಾರ್ಥಿಗಳಿಗೆ ‘ಸಾಮರ್ಥ್ಯ’ ವಿದ್ಯಾರ್ಥಿ ನಿಲಯ ಆರಂಭಿಸಲಾಗುವುದು ಎಂದು ವಿವರಿಸಿದರು.