‘ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂದು ಹೇಳುವ ಸಿದ್ದರಾಮಯ್ಯ, ಪದೇ ಪದೇ ನಮ್ಮ ಬಗ್ಗೆಯೇ ಮಾತನಾಡುತ್ತಾರೆ. ಇದನ್ನು ನೋಡಿದರೆ ಯಾರ ಬಗ್ಗೆ ಯಾರಿಗೆ ಭಯ ಇದೆ ಎನ್ನುವುದು ಗೊತ್ತಾಗುತ್ತದೆ. ನಾನು, ನನ್ನ ತಂದೆ, ಅಣ್ಣ ಚುನಾವಣೆಯಲ್ಲಿ ಸೋತಿರುವುದು ನಿಜ. ನಾವು ಅಧೀರರಾಗಿಲ್ಲ, ಸೋತಿದ್ದಕ್ಕೆ ಕಣ್ಣೀರು ಹಾಕಿಲ್ಲ. ಸಿದ್ಧಹಸ್ತರ ಕಣ್ಣೀರ ಕೋಡಿ ಕಂಡಿರುವ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ’ ಎಂದು ಹೇಳಿದ್ದಾರೆ.