ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಉರ್ದು ಬೇಕು, ಹಿಜಾಬ್ ಬೇಕು, ಇಸ್ಲಾಂ ಧರ್ಮದ ಸಂಸ್ಕೃತಿ ಪಾಲಿಸಬೇಕು ಎಂದಾದರೆ ಅದಕ್ಕೆ ಪಾಕಿಸ್ತಾನವನ್ನು ಕೊಟ್ಟಿದ್ದೇವೆ. ಇಲ್ಲಿಯೇ ಇರಬೇಕಾದರೆ ದೇಶದ ಸಂವಿಧಾನ ಮತ್ತು ಸಂಸ್ಕೃತಿಯನ್ನು ಪಾಲಿಸಬೇಕು. ಹಿಜಾಬ್ ಧರಿಸಿಕೊಂಡು ಬರುವವರನ್ನು ಶಾಲೆಯಿಂದ ಹೊರಗೆ ಹಾಕಬೇಕು’ ಎಂದು ಸರ್ಕಾರವನ್ನು ಆಗ್ರಹಿಸಿದರು.