ಬೆಂಗಳೂರು: ಕೋವಿಡ್ ಎರಡನೇ ಅಲೆಯ ಸ್ಫೋಟದ ಬೆನ್ನಲ್ಲೇ ರಾಜ್ಯದಾದ್ಯಂತ ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಹಾಹಾಕಾರ ಆರಂಭವಾಗಿದೆ. ರಾಜ್ಯದಲ್ಲಷ್ಟೇ ಅಲ್ಲ. ದೇಶದಾದ್ಯಂತ ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆಔಷಧಿ ಕಂಪನಿ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ದೊಡ್ಡ ವಾಗ್ಯುದ್ಧವೇ ನಡೆದುಹೋಗಿದೆ. ಹಾಗಾದರೆ, ಈ ಚುಚ್ಚುಮದ್ದಿನ ಮಹತ್ವ ಏನು? ಎಂಬುದನ್ನು ತಿಳಿಯುವುದಾದರೆ.