‘ರೈತರ ಆದಾಯ ಇಮ್ಮಡಿ ಆಗುವ ಬದಲು ರಸಗೊಬ್ಬರ, ಯಂತ್ರೋಪಕರಣಗಳ ಬಳಕೆ ವೆಚ್ಚ ಇಮ್ಮಡಿ ಆಗಿರುವ ಬಗ್ಗೆ ಏನು ಹೇಳುತ್ತೀರಿ? ರಾಜ್ಯದಲ್ಲಿ ಹಿಜಾಬ್, ಆಜಾನ್, ಹಲಾಲ್, ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪಸಂಖ್ಯಾತರ ಮೇಲೆ ಸಂಘ ಪರಿವಾರದವರೇ ಕೋಮು ದೌರ್ಜನ್ಯ ನಡೆಸುತ್ತಿದ್ದು, ಈ ವಿಚಾರದಲ್ಲಿ ನಿಮ್ಮ ನಿಲುವೇನು’ ಎಂದು ಪ್ರಶ್ನಿಸಿದರು.