ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ. ಸಿಎಂ ಬೊಮ್ಮಾಯಿ ಘೋಷಣೆ

Last Updated 16 ಮಾರ್ಚ್ 2022, 13:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನೌಕರರು ಪಡೆಯುತ್ತಿರುವ ವೇತನಕ್ಕೆ ಸಮಾನ ವೇತನ ನೀಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಆಯೋಗದ ಶಿಫಾರಸು ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ವೇತನ ತಾರತಮ್ಯ ಸರಿಪಡಿಸಲು ಆಯೋಗ ರಚನೆಗೆ ನೌಕರರಿಂದ ಒತ್ತಾಯ ಕೇಳಿಬಂದಿತ್ತು. ಈ ಹಿಂದೆ ಬಜೆಟ್ ಮುನ್ನವೇ ಆಯೋಗ ರಚಬೆ ಬಗ್ಗೆ ತೀರ್ಮಾನಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಆದರೆ, ಈವರೆಗೆ ಬೇಡಿಕೆ ಈಡೇರಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT