ಯಾದಗಿರಿ, ಕೊಪ್ಪಳ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿ ಕಡಿಮೆ ಇದೆ. ಜೂನ್ 30ರೊಳಗೆ ಎಲ್ಲ ಯೋಜನೆಗಳಲ್ಲೂ ಶೇಕಡ 80ರಷ್ಟು ಪ್ರಗತಿ ಸಾಧಿಸಬೇಕು. ‘ಸಿಸೇರಿಯನ್’ ಹೆರಿಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಡಯಾಲಿಸಿಸ್ ಕೇಂದ್ರಗಳಲ್ಲಿ ಉತ್ತಮ ಸೇವೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.