ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಂಗ ನಿಗಮ ಸ್ಥಾಪನೆ ಹೋರಾಟ ಇಂದು

ಹೊಸದುರ್ಗದಲ್ಲಿ ದಯಾನಂದಪುರಿ ಸ್ವಾಮೀಜಿ ಅವರಿಂದ ಚಾಲನೆ
Last Updated 9 ಫೆಬ್ರುವರಿ 2021, 17:27 IST
ಅಕ್ಷರ ಗಾತ್ರ

ಹೊಸದುರ್ಗ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಪಟ್ಟಣದಲ್ಲಿ ಫೆಬ್ರುವರಿ 10ರಂದು ಬೆಳಿಗ್ಗೆ 11ಕ್ಕೆ ಬೃಹತ್‌ ಹೋರಾಟದ ಸಮಾವೇಶ ಹಮ್ಮಿಕೊಂಡಿದ್ದು, ಹಂಪಿ ಹೇಮಕೂಟ ಗಾಯಿತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT