‘ಆಡಳಿತ ಮಂಡಳಿಯಲ್ಲಿ ಮಹಿಳೆಯರಿಗೆ ಎರಡು ಸ್ಥಾನ ಮೀಸಲಿಡಲು ಆದ್ಯತೆ ನೀಡುತ್ತೇನೆ. ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ ಶುಲ್ಕ ಹಾಗೂ ಆರೋಗ್ಯ ಸೇವೆಯಲ್ಲಿ ರಿಯಾಯಿತಿ ಕಲ್ಪಿಸಲೂ ಒತ್ತು ನೀಡುತ್ತೇನೆ. ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ನೀಡಲೂ ಪ್ರಯತ್ನಿಸಲಾಗುತ್ತದೆ’ ಎಂದೂ ತಿಳಿಸಿದ್ದಾರೆ.