ವಿಧಾನ ಪರಿಷತ್ನಲ್ಲಿ ಮಂಗಳವಾರ ಜೆಡಿಎಸ್ನ ಕೆ.ಎ. ತಿschoಪ್ಪೇಸ್ವಾಮಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ‘ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದ 53,568 ಸರ್ಕಾರಿ ಶಾಲೆಗಳ ಪೈಕಿ 40,062 ಶಾಲೆಗಳಿಗೆ ಶುದ್ಧ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ. 13,206 ಶಾಲೆಗಳಿಗೆ ನೀರಿನ ಸೌಲಭ್ಯ ಕಲ್ಪಿಸುವುದು ಬಾಕಿ ಇದೆ’ ಎಂದರು.