'ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯೊದಗಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಅದು ಬಿಟ್ಟು ಹೀಗೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾಳು ಮಾಡುವುದು. ಮನೆಗಳಿಗೆ ಕಲ್ಲು ತೂರುವುದು ಅಕ್ಷಮ್ಯ. ಪೊಲೀಸರು ಕಠಿಣ ಕ್ರಮ ತಗೊಂಡಿದ್ದಾರೆ, ಗಲಭೆ ನಿಯಂತ್ರಿಸಿದ್ದಾರೆ. ಈ ಕುರಿತು ಗೃಹ ಸಚಿವಬೊಮ್ಮಾಯಿ ಅವರ ಜೊತೆಗೆಮಾತನಾಡಿದ್ದೇನೆ' ಎಂದು ಅವರು ಹೇಳಿದರು.