ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್, ಧ್ರುವನಾರಾಯಣ್, ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಸುಮಾ ವಸಂತ್, ಉಮಾಶ್ರೀ, ಜಯಮಾಲಾ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ರೂಪ ಶಶಿಧರ್, ಕುಸುಮಾ ಶಿವಳ್ಳಿ, ಮುಖಂಡರಾದ ಮಲ್ಲಾಜಮ್ಮ, ವಾಸಂತಿ ಶಿವಣ್ಣ, ಕುಸುಮಾ ಎಚ್, ಅಕ್ಕೈ ಪದ್ಮಶಾಲಿ ಇದ್ದರು.