ಈ ಕುರಿತಂತೆ ನಗರದವಕೀಲ ಕೆ.ಎನ್. ಜಗದೀಶ್ ಕುಮಾರ್ ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಪ್ರಕರಣದಲ್ಲಿ ರಾಜ್ಯ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಸಿಬಿಐ–ಇಡಿ ನಿರ್ದೇಶಕರು ಮತ್ತು ರವಿ ಡಿ. ಚನ್ನಣ್ಣನವರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.