ಶುಕ್ರವಾರ, 11 ಜುಲೈ 2025
×
ADVERTISEMENT

ಜಿಲ್ಲೆ

ADVERTISEMENT

ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ DCM ಈಶ್ವರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

Corruption Charges: ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಮಾಜಿ ಉಪಮಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ದಾಖಲಿಸಿದ್ದ ಎಫ್‌ಐಆರ್...
Last Updated 11 ಜುಲೈ 2025, 9:25 IST
ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ DCM ಈಶ್ವರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್‌ಪ್ರೆಸ್‌ಗೆ ಶೀಘ್ರ ನಾಮಕರಣ: ಸೋಮಣ್ಣ

Train Route Expansion: ಚಿಕ್ಕಮಗಳೂರು: ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲಿಗೆ ದತ್ತಾತ್ರೇಯ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು...
Last Updated 11 ಜುಲೈ 2025, 9:17 IST
ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್‌ಪ್ರೆಸ್‌ಗೆ ಶೀಘ್ರ ನಾಮಕರಣ: ಸೋಮಣ್ಣ

ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ

Mysuru City Corporation Workers Protest: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದರು.
Last Updated 11 ಜುಲೈ 2025, 8:27 IST
ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ

ಮಸ್ಕಿ: ‘ಬಿಜೆಪಿ ಅಧಿಕಾರದಲ್ಲಿ ತಾಲ್ಲೂಕಿನ ಅಭಿವೃದ್ಧಿ ಕುಂಟಿತ’

ಪ್ರಜಾಸೌಧ’ ನಿರ್ಮಾಣಕ್ಕೆ ಶಾಸಕ ತುರ್ವಿಹಾಳ ಭೂಮಿ ಪೂಜೆ
Last Updated 11 ಜುಲೈ 2025, 7:39 IST
ಮಸ್ಕಿ: ‘ಬಿಜೆಪಿ ಅಧಿಕಾರದಲ್ಲಿ ತಾಲ್ಲೂಕಿನ ಅಭಿವೃದ್ಧಿ ಕುಂಟಿತ’

ಮಾನ್ವಿ: ಆಹಾರ ಪದಾರ್ಥಗಳ ಕಲಬೆರಕೆ ಜಾಲ ಪತ್ತೆ

ದಂಧೆಕೋರರು ಪರಾರಿ, ₹4 ಲಕ್ಷ ಮೊತ್ತದ ಸಾಮಗ್ರಿ ವಶಕ್ಕೆ
Last Updated 11 ಜುಲೈ 2025, 7:35 IST
ಮಾನ್ವಿ: ಆಹಾರ ಪದಾರ್ಥಗಳ ಕಲಬೆರಕೆ ಜಾಲ ಪತ್ತೆ

ರಾಯಚೂರು: ಎರಡು ಕುರಿ ಹೊತ್ತೊಯ್ದ ಚಿರತೆ

ಗಂಡು ಚಿರತೆ ಸೆರೆಗೆ ಹೆಣ್ಣು ಚಿರತೆಯ ಮೂತ್ರದ ಬಲೆ
Last Updated 11 ಜುಲೈ 2025, 7:33 IST
ರಾಯಚೂರು: ಎರಡು ಕುರಿ ಹೊತ್ತೊಯ್ದ ಚಿರತೆ

ಲಿಂಗಸುಗೂರು: ಪೊಲೀಸ್ ಭದ್ರತೆಯಲ್ಲಿ ಹೆದ್ದಾರಿ ಕಾಮಗಾರಿ ಶುರು

ಸ್ಥಗಿತಗೊಂಡಿದ್ದ 150ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ
Last Updated 11 ಜುಲೈ 2025, 7:31 IST
ಲಿಂಗಸುಗೂರು: ಪೊಲೀಸ್ ಭದ್ರತೆಯಲ್ಲಿ ಹೆದ್ದಾರಿ ಕಾಮಗಾರಿ ಶುರು
ADVERTISEMENT

‘ಹಡಪದ ಅಪ್ಪಣ್ಣರ ಕಾಯಕ ತತ್ವ ಸ್ಫೂರ್ತಿದಾಯಕ’: ಕುಲಪತಿ ಶಿವಾನಂದ ಕೆಳಗಿನಮನಿ

ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ
Last Updated 11 ಜುಲೈ 2025, 7:27 IST
‘ಹಡಪದ ಅಪ್ಪಣ್ಣರ ಕಾಯಕ ತತ್ವ ಸ್ಫೂರ್ತಿದಾಯಕ’:  ಕುಲಪತಿ ಶಿವಾನಂದ ಕೆಳಗಿನಮನಿ

ದೇವನಹಳ್ಳಿ ಹೋರಾಟ | ಮಾತು ತಪ್ಪಿದ ಸಿದ್ದರಾಮಯ್ಯ: ನಟ ಪ್ರಕಾಶ ರಾಜ್ ವಾಗ್ದಾಳಿ

Prakash Raj slams: ' ಬೆಂಗಳೂರಿನ ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ' ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದರು.
Last Updated 11 ಜುಲೈ 2025, 7:27 IST
ದೇವನಹಳ್ಳಿ ಹೋರಾಟ | ಮಾತು ತಪ್ಪಿದ ಸಿದ್ದರಾಮಯ್ಯ: ನಟ ಪ್ರಕಾಶ ರಾಜ್ ವಾಗ್ದಾಳಿ

ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ

Koppal Couple Suicide: ಹೊಸ ಲಿಂಗಾಪುರದ ಪ್ರವೀಣ ಮತ್ತು ಸಾಣಾಪುರದ ಅಂಜಲಿ ಅವರು ಬುಧವಾರ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದರು. ಶವಗಳು ಶುಕ್ರವಾರ ಶಿವಪುರದ ಕೆರೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ಜುಲೈ 2025, 7:21 IST
ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ
ADVERTISEMENT
ADVERTISEMENT
ADVERTISEMENT