‘ಮಂಡ್ಯಕ್ಕೆ ನನ್ನ ಹಾಗೂ ಮುಖ್ಯಮಂತ್ರಿಯ ಅನುಮತಿ ಇಲ್ಲದೆ ಉಸ್ತುವಾರಿಯಾಗಿ ಯೋಗೇಶ್ವರ್ ಹೇಗೆ ಬರುತ್ತಾರೆ. ಯೋಗೇಶ್ವರ್ ಬೇಕಿದ್ದರೆ ಮಂಡ್ಯಕ್ಕೆ ಬರಲಿ, ಒಳ್ಳೆಯ ಊಟ ಮಾಡಿಕೊಂಡು ಹೋಗಲಿ. ಅವರ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ಅದನ್ನು ಮಾಡಿಕೊಂಡು ಹೋಗಲಿ. ಆದರೆ, ಅವರಿಗೆಲ್ಲ ಮಂಡ್ಯ ಉಸ್ತುವಾರಿ ಕೊಡುವ ಮಾತೇ ಇಲ್ಲ’ ಎಂದು ಖಡಕ್ ಆಗಿ ಹೇಳಿದರು.