‘ಜನಪರ ಸಮಸ್ಯೆಗಳು, ಅದರಲ್ಲೂ ಪ್ರಮುಖವಾಗಿ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗ, ಬೆಲೆ ಏರಿಕೆ, ಪ್ರಜಾಪ್ರಭುತ್ವದ ಕಗ್ಗೊಲೆ, ಬೆನ್ನು ಮುರಿಯುವ ಹಣದುಬ್ಬರ ತಡೆಯುವಲ್ಲಿ ಬಿಜೆಪಿ ಸರ್ಕಾರದ ವಿಫಲತೆ, ಕೋವಿಡ್ ನಿರ್ವಹಣೆಯಲ್ಲಿನ ಲೋಪ ಕುರಿತು ಸ್ಪರ್ಧಿಗಳು ಪಾಂಡಿತ್ಯಪೂರ್ಣವಾಗಿ ವಿಷಯ ಮಂಡಿಸಿದರು’ ಎಂದರು.